- Advertisement -
- Advertisement -
ಪುತ್ತೂರು(ನ.12): ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವರ್ಷಂಪ್ರತಿ ದೀಪಾವಳಿಯಂದು ಬಡ ಬಗ್ಗರಿಗೆ ಕೋಡಿಂಬಾಡಿ ರೈ ಎಸ್ಟೇಟ್ ನಲ್ಲಿ ನಡೆಸಲಾಗುತ್ತಿದ್ದ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಈ ಬಾರಿ ಕೋವಿಡ್-19 ನಿಯಮಾವಳಿ ಮತ್ತು ಸರಕಾರದ ಅನುಮತಿ ಇಲ್ಲದ ಕಾರಣ ರದ್ದುಪಡಿಸಲಾಗಿದೆ.
ಆದುದರಿಂದ ಸರ್ವ ಬಂಧುಗಳು ಸಹಕರಿಸಬೇಕು ಎಂದು ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -