Friday, April 19, 2024
spot_imgspot_img
spot_imgspot_img

ರಾಮಮಂದಿರಕ್ಕೆ ಕೆ. ಆರ್ ಪುರಂ ಕ್ಷೇತ್ರದಿಂದ ದಾಖಲೆಯ ನಿಧಿ ಸಂಗ್ರಹ!

- Advertisement -G L Acharya panikkar
- Advertisement -

ಬೆಂಗಳೂರು: ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣಕ್ಕೆ ನಡೆದಿರುವ ನಿಧಿ ಸಂಗ್ರಹ ಅಭಿಯಾನದಲ್ಲಿ ಬೆಂಗಳೂರು ನಗರದ ಕೆ.ಆರ್​.ಪುರಂ ವಿಧಾನಸಭಾ ಕ್ಷೇತ್ರದಿಂದ ಸುಮಾರು 6.01 ಕೋಟಿ ರೂಪಾಯಿಯ ದಾಖಲೆ ಮೊತ್ತದ ಹಣ ಸಂಗ್ರಹವಾಗಿದೆ.

ಕೆ.ಆರ್​.ಪುರಂ ಶಾಸಕ, ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ್​ ನೇತೃತ್ವದಲ್ಲಿ ಅಭಿಯಾನವನ್ನು ಆರಂಭಿಸಲಾಗಿತ್ತು. ಕ್ಷೇತ್ರದ ಜನರಿಂದ ಸುಮಾರು 5 ಕೋಟಿ 50 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಸಚಿವರು ತಮ್ಮ ಸ್ವಇಚ್ಛೆಯಿಂದ 51 ಲಕ್ಷ ರೂಪಾಯಿಗಳನ್ನು ಸಮರ್ಪಿಸಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇದೇ ಅತಿ ಹೆಚ್ಚು ಸಂಗ್ರಹವಾದ ದೇಣಿಗೆ ಹಣ ಎನ್ನಲಾಗಿದೆ.

- Advertisement -

Related news

error: Content is protected !!