- Advertisement -
- Advertisement -





ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ಶ್ರೀಯುತ ರಾಮಕೃಷ್ಣ ಭಟ್ ಬಳಂತಿಮೊಗರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಇವರು ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕರಾಗಿದ್ದು, ಕಿಟ್ಟಣ್ಣ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದವರು. ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.
- Advertisement -