- Advertisement -
- Advertisement -
ರಾಮಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆ ದೇವಾಲಯ ಟ್ರಸ್ಟ್ ಗೆ ಈವರೆಗೆ 100 ಕೋಟಿ ದೇಣಿಗೆ ಹರಿದುಬಂದಿದೆ.
ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದ್ದು, ನವರಾತ್ರಿಯ ಮೊದಲನೇ ದಿನದಿಂದ ಮಂದಿರ ನಿರ್ಮಾಣ ಕಾಮಗಾರಿ ಫೌಂಡೇಶನ್ ಪಿಲ್ಲರ್’ಗಳ ನಿರ್ಮಾಣದ ಮೂಲಕ ಪ್ರಾರಂಭವಾಗಲಿದೆ.
ಕೇಂದ್ರ ಸರ್ಕಾರ ರಾಮಜನ್ಮಭೂಮಿ ಟ್ರಸ್ಟ್ ಗೆ ಆದಾಯ ತೆರಿಗೆ ಕಾಯ್ದೆಯ 80ಜಿ ಅಡಿಯಲ್ಲಿ ಅವಕಾಶ ನೀಡಿದ್ದು, ಈ ಸೆಕ್ಷನ್ ಅಡಿಯಲ್ಲಿ ದತ್ತಿ ಸಂಸ್ಥೆಗಳ ಪರಿಹಾರ ನಿಧಿಗಳಿಗೆ ನೀಡಿದ ದೇಣಿಗೆಗಳ ಮೇಲೆ ತೆರಿಗೆ ವಿನಾಯಿತಿ ಪಡೆಯಬಹುದಾಗಿದೆ.
- Advertisement -