Wednesday, April 24, 2024
spot_imgspot_img
spot_imgspot_img

ರಮಾನಾಥ ರೈಯವರ ಹುಟ್ಟು ಹಬ್ಬದ ಅಂಗವಾಗಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸನ್ಮಾನ

- Advertisement -G L Acharya panikkar
- Advertisement -

ವಿಟ್ಲ: ಸರಪಾಡಿ ವಲಯ ಕಾಂಗ್ರೆಸ್ ಹಾಗೂ ಪೆರಿಯಪಾದೆ ಬೂತ್ ಕಾಂಗ್ರೆಸ್ ಮತ್ತು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ
ಇದರ ವತಿಯಿಂದ ಬಿ ರಮಾನಾಥ ರೈಯವರ ಹುಟ್ಟು ಹಬ್ಬದ ಅಂಗವಾಗಿ ನಮ್ಮೂರ ಹೆಮ್ಮೆ ಪ್ರತಿಭಾ ಪುರಸ್ಕಾರ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನಮ್ಮೂರ ಹೆಮ್ಮೆ ಕಾರ್ಯಕ್ರಮದಲ್ಲಿ ಮಾಜಿ ಸಚಿವರಿಂದ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ತಾಲೂಕ್ ಪಂಚಾಯತ್ ಸದಸ್ಯೆ ಸ್ವಪ್ನ ವಿಶ್ವನಾಥ್, ಮಾಜಿ ಪಂಚಾಯತ್ ಸದಸ್ಯರಾದ ಧರ್ಣಪ್ಪ ಪೂಜಾರಿ, ವಿನ್ಸೆಂಟ್ ಪಿಂಟೋ, ಚಂದ್ರಹಾಸ ನಾಯ್ಕ್, ಬಾಲಕೃಷ್ಣ ಪೂಜಾರಿ, ವಿಶ್ವನಾಥ್ ಪೂಜಾರಿ, ಪುರುಷೋತ್ತಮ್ ವಿ ಬಂಗೇರ, ಸುವರ್ಣ ಕುಮಾರ್ ಜೈನ್ ,ಹುಸೇನ್ ಪೆರಿಯಪಾದೆ,ಎನ್ ಎಸ್ ಯು ಐ ರಾಜ್ಯ ಕಾರ್ಯದರ್ಶಿ ಫಾರೂಕ್ ಬಯಾಬೆ,ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ, ಕಾರ್ಯದರ್ಶಿ ಬಾತಿಷ್ ಅಳಕೆಮಜಲು, ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ವಿನಯ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅಂಕುಶ್ ಶೆಟ್ಟಿ, ಕಾರ್ಯದರ್ಶಿ ಮುಹಮ್ಮದ್ ಶಫೀಕ್,ಸಾಮಾಜಿಕ ಜಾಲತಾಣ ಸಂಯೋಜಕ ನಜೀಬ್ ಮಂಚಿ ಹಾಗೂ ಮುಹಮ್ಮದ್ ಸಹಝ್ ಉಪಸ್ಥಿತರಿದ್ದರು.

- Advertisement -

Related news

error: Content is protected !!