Monday, August 24, 2026
spot_imgspot_img
spot_imgspot_img

ರಮದಾನ್ ಸಡಗರ: ಮಂಗಳೂರಿನಲ್ಲಿ ಮಧ್ಯರಾತ್ರಿವರೆಗೆ ಅಂಗಡಿಗಳಿಗೆ ಅನುಮತಿ

- Advertisement -
- Advertisement -

ಮಂಗಳೂರು: ರಮಝಾನ್ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆ ತನಕ ಅಂಗಡಿ ಮುಂಗಟ್ಟುಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಗುರುವಾರ ಮಧ್ಯರಾತ್ರಿವರೆಗೆ ಅಂಗಡಿಗಳನ್ನು ತೆರೆದಿಡಲು ಹಲವರು ಮನವಿ ಮಾಡಿದ್ದರು. ಅದರಂತೆ ಮಂಗಳೂರು ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು (ಗುರುವಾರ) ಮಧ್ಯರಾತ್ರಿ 12 ಗಂಟೆಯ ತನಕ ಅಂಗಡಿಗಳನ್ನು ತೆರೆದಿಡಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

- Advertisement -

Related news

error: Content is protected !!