Monday, July 1, 2024
spot_imgspot_img
spot_imgspot_img

ಅತ್ತಿಗೆ ತಂಗಿಯಿಂದ ಮದುವೆಗೆ ನಿರಾಕರಣೆ; ಮನನೊಂದ ಯುವಕ ಆತ್ಮಹತ್ಯೆ..!

- Advertisement -G L Acharya panikkar
- Advertisement -

ರಾಯಚೂರು: ಪ್ರೇಮ ವೈಫಲ್ಯ ಹಿನ್ನೆಲೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್ (22) ಎಂದು ಗುರತಿಸಲಾಗಿದೆ.

ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್‌ನಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸಂತೋಷ್ ಅತ್ತಿಗೆ ತಂಗಿಯನ್ನು ಪ್ರೀತಿಸುತ್ತಿದ್ದ. ಮದುವೆಗೆ ಯುವತಿಯಿಂದ ಒಪ್ಪಿಗೆ ಸಿಗದಿದ್ದಾಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!