Saturday, June 28, 2025
spot_imgspot_img
spot_imgspot_img

ರೇಣುಕಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಬಳ್ಳಾರಿ ಜೈಲಿಗೆ ಶಿಫ್ಟ್‌..!

- Advertisement -
- Advertisement -

ಬೆಂಗಳೂರು/ಚಿಕ್ಕಬಳ್ಳಾಪುರ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ.

ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿ ಕರೆ ತರಲಾಗಿದೆ. ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಮೂರು ಪೊಲೀಸ್ ವಾಹನಗಳ ಭದ್ರತೆಯಲ್ಲಿ ದರ್ಶನ್ ಅವರನ್ನು ಬಳ್ಳಾರಿಗೆ ತರಲಾಯಿತು.

ಬೆಳಗ್ಗೆ 4 ಗಂಟೆಯ ವೇಳೆಗೆ ಪರಪ್ಪನ ಅಗ್ರಹಾರದಿಂದ ಹೊರಟ ವಾಹನ ಮೇಕ್ರಿ ವೃತ್ತ, ಹೆಬ್ಬಾಳ ರಸ್ತೆ, ಯಲಹಂಕ, ಚಿಕ್ಕಬಳ್ಳಾಪುರ ಮಾರ್ಗವಾಗಿ ಬಳ್ಳಾರಿಯತ್ತ ದರ್ಶನ್ ಅವರನ್ನು ಬಿಗಿ ಭದ್ರತೆಯಲ್ಲಿ ಕರೆದೊಯ್ಯಲಾಗಿತ್ತು.

- Advertisement -

Related news

error: Content is protected !!