- Advertisement -
- Advertisement -
ಬೆಂಗಳೂರು: ರಾಜರಾಜೇಶ್ವರಿನಗರ ಚುನಾವಣಾ ಅಕ್ರಮ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೊರ್ಟ್ನಿಂದ ಮಹತ್ವದ ಆದೇಶ ಹೊರಬೀಳಲಿದೆ.
12 ಗಂಟೆ ವೇಳೆಗೆ ಆದೇಶ ಪ್ರಕಟಿಸುವ ಸಾಧ್ಯತೆ ಇದೆ. ಮಾಜಿ ಶಾಸಕ ಮುನಿರತ್ನ ವಿರುದ್ಧ ಪ್ರತಿಸ್ಫರ್ಧಿ ತುಳಸಿ ಮುನಿರಾಜುಗೌಡ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ಆದೇಶದ ಮೇಲೆ ರಾಜರಾಜೇಶ್ವರಿನಗರ ಚುನಾವಣೆ ಭವಿಷ್ಯ ನಿರ್ಧಾರವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
- Advertisement -