Friday, April 19, 2024
spot_imgspot_img
spot_imgspot_img

RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ – ಸಿಪಿಎಂ ಕೈವಾಡ.!?

- Advertisement -G L Acharya panikkar
- Advertisement -

ಕಣ್ಣೂರು | RSS ಕಚೇರಿ ಮೇಲೆ ಬಾಂಬ್ ದಾಳಿ: ಗಾಜುಗಳು ಪುಡಿಪುಡಿ – ಸಿಪಿಎಂ ಕೈವಾಡ.!?

ಕಣ್ಣೂರು: ಆರ್‌ ಎಸ್‍ ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ಗಾಜುಗಳು‌ ಪುಡಿಯಾದ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿ ನಡೆದಿದೆ.

ದಾಳಿಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಒಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಆರ್‌ಎಸ್‌ಎಸ್ ಆರೋಪಿಸಿದೆ.

- Advertisement -

Related news

error: Content is protected !!