- Advertisement -
- Advertisement -





ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.

ಇಂದಿನ ಕಾರ್ಯಕ್ರಮವನ್ನು ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಮಾಣಿ ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ವರಮಹಾಲಕ್ಷ್ಮಿ ಸಮಿತಿ ವೀರಕಂಬ, ಶ್ರೀ ನಿಟಿಲಾಕ್ಷ ದೇವರಕಟ್ಟೆ ಕಾರಂತರಕೋಡಿ, ಸಾಲಿಯಾನ್ ಕುಟುಂಬಸ್ಥರು ಗೋಳ್ತಾಮಜಲು, ಶ್ರೀ ನಿಟಿಲಾಕ್ಷ ದೇವರಕಟ್ಟೆ ಪೂವಳ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- Advertisement -