Saturday, June 28, 2025
spot_imgspot_img
spot_imgspot_img

ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಅತೀ ಮಹಾರುದ್ರಯಾಗದ ರುದ್ರಪಾರಾಯಣ ಕಾರ್ಯಕ್ರಮ; ರಘುರಾಮ ಶೆಟ್ಟಿ ಮಂಗಳೂರು ದೀಪ ಪ್ರಜ್ವಲನೆ ಮೂಲಕ ಚಾಲನೆ

- Advertisement -
- Advertisement -

ಕಲ್ಲಡ್ಕ: ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವರ ವಠಾರದಲ್ಲಿ ಮೇ 2,3,4 ರಂದು ಅತೀ ಮಹಾರುದ್ರಯಾಗ ನಡೆಯಲಿದ್ದು, ಆ ಪ್ರಯುಕ್ತ ರುದ್ರಪಾರಾಯಣ ನಡೆಯಿತು.

ಇಂದಿನ ಕಾರ್ಯಕ್ರಮವನ್ನು ರಘುರಾಮ ಶೆಟ್ಟಿ ಮಂಗಳೂರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದೆಉ. ಈ ಸಂದರ್ಭದಲ್ಲಿ ಮಾತೃ ಶ್ರೀ ಯುವಕ ಮಂಡಲ ವೀರಕಂಬ, ಜ್ಯೋತಿ ಫ್ರೆಂಡ್ಸ್ ಸರ್ಕಲ್ ಬೋಳಂತೂರು, ದೇವರಾಜ್ ಆರ್‌‌‌. ಬೆಂಗಳೂರು, ಝಾನ್ಸಿ ಲಕ್ಷ್ಮಿ ಭಾಯಿ ಮಹಿಳಾ ಮಂಡಳಿ ಕಲ್ಲಡ್ಕ, ಬಾಬು ಗಟ್ಟಿ ನೆಟ್ಲಾ, ಯಾಗ ಸಮಿತಿ ಸದಸ್ಯರು, ಇತರ ಪ್ರಮುಖರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!