Friday, August 7, 2026
spot_imgspot_img
spot_imgspot_img

ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು ನೂತನ ಅಧ್ಯಕ್ಷರಾಗಿ ಸಂದೇಶ್ ಕೆ ಆಯ್ಕೆ

- Advertisement -
- Advertisement -

ಸಂಗಮ ಯುವಕ ಮಂಡಲ (ರಿ) ಪಡಿಬಾಗಿಲು 29 ನೇ ವರ್ಷಕ್ಕೆ ಕಾಲಿಡುವ ಸಂದರ್ಭದಲ್ಲಿ 2025-26 ಸಾಲಿನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ನಡೆಯಿತು.

ಇದರ ನೂತನ ಅಧ್ಯಕ್ಷರಾಗಿ ಸಂದೇಶ್ ಕೆ ಅಳಿಕೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ತಿರುಮಲೇಶ್ವರ ಭೀಮವರ, ಕೋಶಾಧಿಕಾರಿಯಾಗಿ ಗೋಪಾಲ್ ನಾಯ್ಕ್ ಭೀಮವಾರ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!