Saturday, May 4, 2024
spot_imgspot_img
spot_imgspot_img

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ನೇಮಕ

- Advertisement -G L Acharya panikkar
- Advertisement -

ಮಂಗಳೂರು : ಬಿಜೆಪಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಅವರನ್ನು ನೇಮಕ ಮಾಡಲಾಗಿದೆ. ದ.ಕ.ಸೇರಿದಂತೆ 90 ಜಿಲ್ಲೆಗಳ ಬಿಜೆಪಿ ಘಟಕಗಳಿಗೆ ನೂತನ ಅಧ್ಯಕ್ಷರನ್ನು ಜ.೧೪ರಂದು ಬಿಜೆಪಿ ರಾಜ್ಯ ಘಟಕ ನೇಮಕಗೊಳಿಸಿದೆ. ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸತೀಶ್ ಕುಂಪಲ ಅವರು ಪ್ರಸ್ತುತ ಬಿಜೆಪಿ ದ.ಕ.ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಹಿಂದೆ ಜಿಲ್ಲಾ ಪಂಚಾಯತ್‌ ನ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ವಿಚಾರದಲ್ಲಿ ಅನುಭವಿಯಾಗಿದ್ದಾರೆ

- Advertisement -

Related news

error: Content is protected !!