- Advertisement -
- Advertisement -
ಸವಣೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ. ಮೃತ ವ್ಯಕ್ತಿ ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42) ಎನ್ನಲಾಗಿದೆ.
ಮೃತ ರು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿ,ಪರಿಶೀಲಿಸಿದ್ದಾರೆ.
- Advertisement -