Friday, April 26, 2024
spot_imgspot_img
spot_imgspot_img

ಆಕ್ಟೀವಾ ಮತ್ತು ಲಾರಿ ನಡುವೆ ಭೀಕರ ಅಪಘಾತ; ಪುತ್ತೂರು ಮೂಲದ ಮಹಿಳೆ ದಾರುಣ ಸಾವು!

- Advertisement -G L Acharya panikkar
- Advertisement -

ಪುತ್ತೂರು: ಮಂಗಳೂರಿನ ಪಡೀಲ್‌ನಲ್ಲಿ ಆಕ್ಟೀವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.

ಮೃತರನ್ನು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವ ತೀರ್ಥ(46) ಎಂದು ತಿಳಿದುಬಂದಿದೆ.

- Advertisement -

Related news

error: Content is protected !!