- Advertisement -
- Advertisement -
ಪುತ್ತೂರು: ಮಂಗಳೂರಿನ ಪಡೀಲ್ನಲ್ಲಿ ಆಕ್ಟೀವಾ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಸಾವನ್ನಪ್ಪಿದ್ದಾರೆ.
ಮೃತರನ್ನು ಕ್ಯಾಂಪ್ಕೋ ಚಾಕೋಲೇಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವ ತೀರ್ಥ(46) ಎಂದು ತಿಳಿದುಬಂದಿದೆ.
- Advertisement -