Monday, May 13, 2024
spot_imgspot_img
spot_imgspot_img

ಮಂಗಳೂರಿನಲ್ಲಿ ಮಳೆ ಅಬ್ಬರ ನಿಂತರೂ ಕಡಲ್ಕೊರೆತ ನಿಂತಿಲ್ಲ

- Advertisement -G L Acharya panikkar
- Advertisement -

ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಭಾರೀ ಪ್ರಮಾಣದ ಕಡಲ್ಕೊರೆತ ಉಂಟಾಗಿದ್ದು, ಅಲೆಗಳ ಅಬ್ಬರಕ್ಕೆ ಸಾರ್ವಜನಿಕ ಆಟದ ಮೈದಾನದ ಭೂ ಭಾಗ ಸಮುದ್ರ ಪಾಲಾಗಿದೆ.
ಮಂಗಳೂರಿನ ಬೀಚ್​ಗಳಲ್ಲಿ ‌ಕಡಲ್ಕೊರೆತ ತಡೆಗೆ ತಾತ್ಕಾಲಿಕ ಕಾಮಗಾರಿ ಆರಂಭವಾಗಿದೆ. ಬೈಕಂಪಾಡಿ, ಮೀನಕಳಿಯ, ಪಣಂಬೂರು ಬೀಚ್​ನಲ್ಲಿ ಅಲೆಗಳ ಅಬ್ಬರ ತಡೆಯಲು ಮರಳು ಚೀಲಗಳ ಅಳವಡಿಸಲಾಗುತ್ತಿದೆ. ಹಿಟಾಚಿ ಮೂಲಕ ದೊಡ್ಡ ಗಾತ್ರದ ಕಪ್ಪು ಬ್ಯಾಗ್​ಗಳಿಗೆ ಮರಳು ತುಂಬಿಸಿ ಜೋಡಿಸಲಾಗುತ್ತಿದೆ.

- Advertisement -

Related news

error: Content is protected !!