Friday, March 29, 2024
spot_imgspot_img
spot_imgspot_img

ನಾಳೆ ಎಸ್ ಕೆ ಎಸ್ ಎಸ್ ಎಫ್ ಕೊಡಂಗಾಯಿ ಶಾಖೆ ವತಿಯಿಂದ-ಆಯುಷ್ಮಾನ್ ಕಾರ್ಡ್ ನೊಂದಣಿ

- Advertisement -G L Acharya panikkar
- Advertisement -

ವಿಟ್ಲ: ಎಸ್ ಕೆ ಎಸ್ ಎಸ್ ಎಫ್ ಕೊಡಂಗಾಯಿ ಶಾಖೆ ವತಿಯಿಂದ
ಉಚಿತವಾಗಿ ಆಯುಷ್ಮಾನ್ ಕಾರ್ಡ್ ನೋಂದಣಿ ಮತ್ತು ವಿತರಣೆ ಕಾರ್ಯಕ್ರಮ ನಾಳೆ ಆ 27 ರ ಗುರುವಾರ ಬೆಳಿಗ್ಗೆ 8 ರಿಂದ ಸಂಜೆ 6 ರ ತನಕ ವಿಟ್ಲ ಪಡ್ನೂರು ಗ್ರಾಮ‌ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಶಾಖಾ ಕಾರ್ಯದರ್ಶಿ ಮಹಮ್ಮದ್ ರಫೀಕ್ ಕೊಡಂಗಾಯಿ ವಿನಂತಿಸಿದ್ದಾರೆ.‌

- Advertisement -

Related news

error: Content is protected !!