Sunday, June 29, 2025
spot_imgspot_img
spot_imgspot_img

ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ, ಸಾಮಾಜಿಕ ಮುಖಂಡ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರು ಸಾಮಾಜಿಕ ಮುಖಂಡ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ (47) ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಸೀತಾರಾಮ ಶೆಟ್ಟಿ ಅವರು ಕಲ್ಲಗುಡ್ಡೆಯಲ್ಲಿ ಸಾಥಿ ಬಾರ್ & ರೆಸ್ಟೋರೆಂಟ್ ನಡೆಸುತ್ತಿದ್ದರು. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!