- Advertisement -
- Advertisement -



ಪುತ್ತೂರು ಯುವ ಬಂಟರ ಸಂಘದ ಮಾಜಿ ಅಧ್ಯಕ್ಷರು ಸಾಮಾಜಿಕ ಮುಖಂಡ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ (47) ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಸೀತಾರಾಮ ಶೆಟ್ಟಿ ಅವರು ಕಲ್ಲಗುಡ್ಡೆಯಲ್ಲಿ ಸಾಥಿ ಬಾರ್ & ರೆಸ್ಟೋರೆಂಟ್ ನಡೆಸುತ್ತಿದ್ದರು. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
- Advertisement -