Friday, April 26, 2024
spot_imgspot_img
spot_imgspot_img

ಸೋಮೇಶ್ವರ:-ಸಮುದ್ರದ ಅಬ್ಬರಕ್ಕೆ ರಸ್ತೆ ಕೊಚ್ಚಿಹೋಗಿ ,ಸಂಪರ್ಕ ರಸ್ತೆ ಕಡಿತ.!

- Advertisement -G L Acharya panikkar
- Advertisement -

ಉಳ್ಳಾಲ: ಸೋಮೇಶ್ವರ, ಉಚ್ಚಿಲ, ಬಟ್ಟಂಪಾಡಿ ಭಾಗದಲ್ಲಿ ಸಮುದ್ರದ ಅಬ್ಬರಕ್ಕೆ ರಸ್ತೆ ಕೊಚ್ಚಿಹೋಗಿದೆ. ಸಂಪರ್ಕ ರಸ್ತೆ ಕಡಿತಗೊಂಡಿರುವ ಕಾರಣ ಅಪಾಯದಲ್ಲಿ ಹಲವು ಮನೆಗಳು ಸಿಲುಕಿದ್ದು ಸಂಚಾರಕ್ಕಾಗಿ ಗ್ರಾಮಸ್ಥರ ಪರದಾಟ ನಡೆಸುವಂತಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!