Sunday, April 28, 2024
spot_imgspot_img
spot_imgspot_img

ಸೌಜನ್ಯ ಕೊಲೆ ಪ್ರಕರಣ; ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕ ಆಜ್ಞೆ ಜಾರಿ

- Advertisement -G L Acharya panikkar
- Advertisement -

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳು ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡದಂತೆ, ತಮ್ಮಣ್ಣ ಶೆಟ್ಟಿ, ಪ್ರಸನ್ನ ರವಿ, ಅಂಬಿಕಾ ಪ್ರಭು ಮತ್ತು 70 ಯೂಟ್ಯೂಬರ್ ಗಳ ಮೇಲೆ‌ ನಿರ್ಬಂಧಕ ಆಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನೀಡಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಕುಟುಂಬದ ಪರ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರು ವಾದಿಸಿದರು.

- Advertisement -

Related news

error: Content is protected !!