Friday, March 29, 2024
spot_imgspot_img
spot_imgspot_img

ಎಸ್​ಪಿ ಬಾಲಸುಬ್ರಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ

- Advertisement -G L Acharya panikkar
- Advertisement -

ಆಂಧ್ರಪ್ರದೇಶ: ಬಹುಭಾಷಾ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್​ ರೆಡ್ಡಿ ಪ್ರಧಾನಿ ಮೋದಿಗೆ ಪತ್ರ ಬರೆದು ಬಹುಭಾಷಾ ಗಾಯಕರಾಗಿದ್ದ, 5 ದಶಕಗಳ ಕಾಲ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಸಂಗೀತ ಸೇವೆ ಸಲ್ಲಿಸಿದ ಎಸ್​.ಪಿ. ಬಾಲ ಸುಬ್ರಮಣ್ಯಂ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದಾರೆ.

- Advertisement -

Related news

error: Content is protected !!