Saturday, June 28, 2025
spot_imgspot_img
spot_imgspot_img

ವಿಟ್ಲ: (ಜ.11) ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮ

- Advertisement -
- Advertisement -

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಧರ್ಮನಗರ ಕಂಬಳಬೆಟ್ಟು ಶ್ರೀ ಜಯದುರ್ಗಾಪರಮೇಶ್ವರಿ ಭಜನಾ ಮಂದಿರ ಧರ್ಮನಗರದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಇರುಮುಡಿ ಕಟ್ಟುವ ಕಾರ್ಯಕ್ರಮವು ಸೂರಪ್ಪ ಗುರುಸ್ವಾಮಿಯವರ ನೇತೃತ್ವದಲ್ಲಿ ಜ.11 ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 7ಕ್ಕೆ ಇರುಮುಡಿ ಕಟ್ಟುವುದು, ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ಮಹಾಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 3 ಕ್ಕೆ ಯಾತ್ರೆ ಹೊರಡಲಿದೆ.

- Advertisement -

Related news

error: Content is protected !!