- Advertisement -
- Advertisement -



ಪುತ್ತೂರು : SSLC ಫಲಿತಾಂಶದಲ್ಲಿ ವಿವೇಕಾನಂದ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿನಿಯಾಗಿರುವ ಧನ್ವಿ ಆರ್.ಬಿ 616 ( 98.56%) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ರಾಘವ ಗೌಡ, ಭಾರತಿ ದಂಪತಿಗಳ ಪುತ್ರಿಯಾಗಿದ್ದಾರೆ.
- Advertisement -