- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನ ಅಲಂಕರಿಸುವವರು ಯಾರು ಎಂಬ ಕೌತುಕಕ್ಕೆ ಇಂದು ತೆರೆ ಬೀಳಲಿದೆ.
ಸಭಾಪತಿ ಸ್ಥಾನಕ್ಕೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಾಳಯದಿಂದ ನಸೀರ್ ಅಹ್ಮದ್ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಗದ್ದುಗೆ ಯಾರ ಕೈ ಹಿಡಿಯುತ್ತೆ ಎಂಬ ಕುತೂಹಲ ಮನೆಮಾಡಿದೆ. ಸಂಖ್ಯಾಬಲದ ಹಿನ್ನೆಲೆ ಬಸವರಾಜ್ ಹೊರಟ್ಟಿ ಸಭಾಪತಿಯಾಗೋದು ಬಹುತೇಕ ಖಚಿತವಾಗಿದೆ.
- Advertisement -