Saturday, May 4, 2024
spot_imgspot_img
spot_imgspot_img

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು

- Advertisement -G L Acharya panikkar
- Advertisement -

ವಿಟ್ಲ: ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕಾಪುಮಜಲು ಎಂಬಲ್ಲಿ ನಡೆದಿದೆ.

ಬಂಟ್ವಾಳ ತಾಲೂಕು ವಿಟ್ಪಪಡ್ನೂರು ಗ್ರಾಮದ ಕಾಪುಮಜಲು ಪೂವಪ್ಪಗೌಡರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಸುಮಾರು 10 ಗೋಣಿ ಚೀಲದಷ್ಟು ಅಂದಾಜು ಮೌಲ್ಯ 75.000/- ರೂ. ಅಡಿಕೆಯನ್ನು ದಿನಾಂಕ:30-03-2024 ರಂದು ರಾತ್ರಿಯಿಂದ ದಿನಾಂಕ:31-03-2024 ರಂದು ಬೆಳಿಗ್ಗಿನ ಮಧ್ಯದ ಅವಧಿಯಲ್ಲಿ ಯಾರೋ ಕಳ್ಳರೂ ಕಳವು ಮಾಡಿಕೊಂಡು ಹೋಗಿದ್ದಾರೆ.

ಘಟನೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 56/2024 ಕಲಂ: 379 IPC ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!