- Advertisement -
- Advertisement -
ವಿದ್ಯಾರ್ಥಿಯೊಬ್ಬ ನದಿಯಲ್ಲಿ. ಮುಳುಗಿ ಮೃತಪಟ್ಟ ಘಟನೆ ಕುಶಾಲನಗರದ ಕಣಿವೆಯಲ್ಲಿ ಸಂಭವಿಸಿದೆ.
ಮೈಸೂರು ಮೂಲದ ವಿದ್ಯಾರ್ಥಿ ಹೃತ್ವಿಕ್ (16) ಮೃತಪಟ್ಟವರು.
ಕುಶಾಲನಗರದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದ ಹೃತ್ವಿಕ್ ಸ್ನೇಹಿತರ ಜತೆ ಸೇರಿ ಈಜಲು ತೆರಳಿದ್ದು, ಆಕಸ್ಮಿಕವಾಗಿ ಮುಳುಗಿ ಮೃತಪಟ್ಟರು ಎನ್ನಲಾಗಿದೆ. ಮೃತದೇಹವನ್ನು ಅಗ್ನಿಶಾಮಕ ದಳದ ಸಿಬಂದಿ ಮೇಲೆತ್ತಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -