Thursday, April 25, 2024
spot_imgspot_img
spot_imgspot_img

“ತರಗತಿಗೆ ಚಕ್ಕರ್” ಪಾರ್ಕ್, ಪೊದೆಗಳಲ್ಲಿ ಕಾಲೇಜು ವಿದ್ಯಾರ್ಥಿಗಳು..!

- Advertisement -G L Acharya panikkar
- Advertisement -

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಲವು ಕಾಲೇಜುಗಳ ವಿದ್ಯಾರ್ಥಿಗಳು ಕಾಲೇಜಿಗೆ ಹೋಗಿ ಓದುವ ಬದಲು ತರಗತಿಗೆ ಚಕ್ಕರ್ ಹಾಕಿ ಪಾರ್ಕ್ ಪೊದೆಯಲ್ಲಿ ಮೈಮರೆಯುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.

ಗಂಗಾವತಿಯ ಎಸ್.ಕೆ.ಎನ್.ಜಿ ಸರ್ಕಾರಿ ಪದವಿ ಕಾಲೇಜು ಸೇರಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಯಾರ ಭಯವಿಲ್ಲದೆಯೇ ದೇವಸ್ಥಾನದ ಹಿಂದಿನ ಜಾಗ ಸೇರಿ ಹಲವು ಜಾಗದಲ್ಲಿ ಮೈಮರೆಯುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ವಿದ್ಯಾರ್ಥಿಗಳ ಈ ನಡವಳಿಕೆಗೆ ವ್ಯಾಪಕ ಆಕ್ರೋಶ ಕೇಳಿ ಬರುತ್ತಿದ್ದರು ಕೂಡ ಪೋಲೀಸರು ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳದೇ ಇರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ನಡೆದುಕೊಳ್ಳುವವರ ವಿರುದ್ದ ಕೂಡಲೇ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಗಳು ಕೇಳಿ ಬರುತ್ತಿದೆ ಎನ್ನಲಾಗಿದೆ.

driving
- Advertisement -

Related news

error: Content is protected !!