Monday, April 29, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ಮನೆಗೆ ನುಗ್ಗಿದ ಖದೀಮರು; ನಗ-ನಗದು ಕಳವು

- Advertisement -G L Acharya panikkar
- Advertisement -
vtv vitla

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಸದಾನಂದ ಆಸ್ಪತ್ರೆ ಬಳಿ ಮನೆಗೆ ನುಗ್ಗಿದ ಕಳ್ಳರು ಚಿನ್ನವನ್ನು ಕಳವು ಗೈದ ಘಟನೆ ನಡೆದಿದೆ.

ಸುಬ್ರಹ್ಮಣ್ಯದ ಕೃಷ್ಣರಾಜ್ ಭಟ್ ಎಂಬವರ ಮನೆಯಲ್ಲಿ ಈ ಪ್ರಕರಣ ನಡೆದಿದೆ.

ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ ಮನೆಗೆ ಬೀಗ ಹಾಕಿ ತೆರಳಿದ್ದು, ಇಂದು ಸಂಜೆ ಮನೆಗೆ ವಾಪಾಸ್ಸಾದಾಗ ಚಿನ್ನ, ಬೆಳ್ಳಿ, ನಗದು ಕಳ್ಳತನ ಆಗಿರುವುದು ಗಮನಕ್ಕೆ ಬಂದಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!