Friday, May 3, 2024
spot_imgspot_img
spot_imgspot_img

ಕಡಬ, ಸುಳ್ಯ ತಾಲೂಕಿನಾದ್ಯಂತ ಗಾಳಿ ಸಹಿತ ಮಳೆ: ಹಲವು ಕಡೆ ವಿದ್ಯುತ್ ಪೂರೈಕೆ ಸ್ಥಗಿತ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧೆಡೆ ಭಾರಿ ಗಾಳಿ ಸಹಿತ ಮಳೆಯಾದ ಪರಿಣಾಮ, ಉಪ್ಪಿನಂಗಡಿ,ಕಡಬ,ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿಪಿಸಿಆರ್​ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದಿತ್ತು.

ಸ್ಥಳಕ್ಕೆ ಮೆಸ್ಕಾಂ, ಅರಣ್ಯ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಆಗಮಿಸಿ ಸ್ಥಳಿಯರ ಸಹಕಾರದೊಂದಿಗೆ ತುರ್ತು ಕಾರ್ಯಚರಣೆ ನಡೆಸಿ ಮರವನ್ನು ತೆರವುಗೊಳಿದರು. ಘಟನೆಯಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

- Advertisement -

Related news

error: Content is protected !!