Friday, March 29, 2024
spot_imgspot_img
spot_imgspot_img

ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಪಡೆದ “ಕರುನಾಡ ಅಮ್ಮ”

- Advertisement -G L Acharya panikkar
- Advertisement -

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಇನ್ಫೋಸಿಸ್ ಫೌಂಡೇಶನ್​ ಮುಖ್ಯಸ್ಥೆ ಸುಧಾಮೂರ್ತಿಯವರಿಗೆ 21ನೇ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮುಖಾಂತರ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಅವರ ಸಮಾಜ ಮುಖಿ ಕೆಲಸಗಳನ್ನು ಮೆಚ್ಚಿ ಈ ಪ್ರಶಸ್ತಿ ನೀಡಲಾಗಿದೆ. ಈ ವೇಳೆ ಮಾತನಾಡಿದ ವೆಂಕಯ್ಯ ನಾಯ್ಡು ಅವರು ಸುಧಾಮೂರ್ತಿಯವರು ಈವರೆಗೆ ಅವರಿಗೆ ಸಂದಿರುವ ಪ್ರಶಸ್ತಿಗೆ ಸಂಪೂರ್ಣ ಅರ್ಹರು ಎಂದು ಹೇಳಿದ್ದಾರೆ.

- Advertisement -

Related news

error: Content is protected !!