Tuesday, July 1, 2025
spot_imgspot_img
spot_imgspot_img

ಅಂಗಾರರಿಗೆ ಸಚಿವ ಸ್ಥಾನ ನೀಡುವಂತೆ ಮಹಿಳೆಯಿಂದ ಪ್ರಧಾನಿಗೆ ಪತ್ರ!

- Advertisement -
- Advertisement -

ಸುಳ್ಯ: ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಅವರು ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಕೋರಿ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದರು.

ಪತ್ರದಲ್ಲಿ ಅಂಗಾರ ಶಾಸಕರಾದ ಬಳಿಕ ಮೂಲ ಸೌಕರ್ಯಗಳು ಗ್ರಾಮಾಂತರ ಪ್ರದೇಶಕ್ಕೂ ತಲುಪುವಂತಾಗಿದೆ, ಅಂಗಾರರಿಗೆ ಸಚಿವ ಪದವಿ ನೀಡಲು ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದರು.

ಪತ್ರದ ಪ್ರತಿಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ ರವರಿಗೂ ಕಳುಹಿಸಿದ್ದರು.

- Advertisement -

Related news

error: Content is protected !!