- Advertisement -
- Advertisement -



ಸುಳ್ಯ: ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದು ಬರೆಗೆ ವಾಲಿ ನಿಂತ ಘಟನೆ ಕಲ್ಲುಗುಂಡಿ: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡಪಾಲ ಎಂಬಲ್ಲಿ ನಡೆದಿದೆ.
ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ಈ ಬಸ್ ತೆರಳುತ್ತಿತ್ತು ಎನ್ನಲಾಗಿದೆ.
- Advertisement -