- Advertisement -
- Advertisement -
ಸುಳ್ಯ: ತಾಲೂಕಿನ ಸಂಪಾಜೆ ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಬಂಗ್ಲೆಗುಡ್ಡೆ ನಿವಾಸಿ ಲಿಖಿತ್(22) ಎನ್ನಲಾಗಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡ್ಡಕ್ಕೆ ಹಗ್ಗ ಹಾಕಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ಮನೆಯವರು ಬಂದು ಆತನನ್ನು ಸಂಪಾಜೆ ಆರೋಗ್ಯ ಕೇಂದ್ರಕ್ಕೆ ಕರೆತಂದು ಅಲ್ಲಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದರು. ಆದರೆ ಅದಾಗಲೇ ಯುವಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
- Advertisement -