Sunday, May 5, 2024
spot_imgspot_img
spot_imgspot_img

ಸುಳ್ಯ: ಔಷಧ ತರಲು ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತ..!

- Advertisement -G L Acharya panikkar
- Advertisement -

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ವ್ಯಕ್ತಿ ದಾರಿ ಮಧ್ಯೆ ಹೃದಯಾಘಾತಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.

ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ. ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖರ್ ಅನಾರೋಗ್ಯ ನಿಮಿತ್ತ ಔಷಧ ಪಡೆಯಲು ಸುಳ್ಯದ ನಿಂತಿಕಲ್ಲಿಗೆ ಹೋಗಿದ್ದರು.

ಅಲ್ಲಿಂದ ಔಷಧಿ ಪಡೆದು ಆಟೋದಲ್ಲಿ ವಾಪಸ್ ಬರುವಾಗ ದಾರಿ ಮಧ್ಯೆ ಅಸ್ಪಸ್ಥಗೊಂಡಿದ್ದಾರೆ ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲು ಯತ್ನಿಸಿದರೂ ಅದಾಗಲೇ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!