Monday, April 29, 2024
spot_imgspot_img
spot_imgspot_img

ಸುಳ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -G L Acharya panikkar
- Advertisement -

ಸುಳ್ಯ : ಇಲ್ಲಿನ ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿದ್ದ ಕುಸುಮಾಧರ ಮುಂಡೋಡಿ (43) ಎಂಬವರು ಬುಧವಾರ ರಾತ್ರಿಯಿಂದ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು.

ಅವರ ಮೃತದೇಹ ಸಮೀಪದ ತೋಟದಲ್ಲಿ ಕೋಕೋ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!