- Advertisement -
- Advertisement -
ಸುಳ್ಯ: ಅನಾರೋಗ್ಯದಿಂದ ಶಾಲಾ ಬಾಲಕನೋರ್ವ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ತಳೂರಿನಲ್ಲಿ ನಡೆದಿದೆ.
ವಿಲಾಸ್ ಟಿ. ಮೃತಪಟ್ಟ ಬಾಲಕ. ಇಲ್ಲಿನ ತಳೂರು ನಿವಾಸಿ ಚಂದ್ರಶೇಖರ ಎಂಬವರ ಪುತ್ರ ಸ.ಹಿ.ಪ್ರಾ.ಶಾಲೆ ದೇವಚಳ್ಳ ಶಾಲೆಯಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ವಿಲಾಸ್ ಟಿ. ಬೆಳಗ್ಗೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಮಂಗಳೂರಿನ ಎ. ಜೆ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಆತ ಮೃತಪಟ್ಟಿದ್ದಾನೆ. ಮೃತ ವಿಲಾಸ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾನೆ.
- Advertisement -