Friday, April 19, 2024
spot_imgspot_img
spot_imgspot_img

ಸುಳ್ಯದ ವಸತಿಗೃಹದಲ್ಲಿ ಯುವಕ ಯುವತಿ ನೇಣು ಬಿಗಿದು ಆತ್ಮಹತ್ಯೆ !

- Advertisement -G L Acharya panikkar
- Advertisement -


ಸುಳ್ಯ: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಯುವಕ ಐವರ್ನಾಡಿನ ಕಟ್ಟತ್ತಾರು ನಿವಾಸಿಯಾಗಿದ್ದು , ಯುವತಿ ಬೆಳ್ತಂಗಡಿ ಮೂಲದವಳು ಎಂಬ ಮಾಹಿತಿ ಇದೆ.. ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದುಬಂದಿದ್ದು, ಯುವತಿ ಬೆಳ್ತಂಗಡಿಯವಳೆಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

- Advertisement -

Related news

error: Content is protected !!