- Advertisement -
- Advertisement -
ಸುಳ್ಯ: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಯುವಕ ಐವರ್ನಾಡಿನ ಕಟ್ಟತ್ತಾರು ನಿವಾಸಿಯಾಗಿದ್ದು , ಯುವತಿ ಬೆಳ್ತಂಗಡಿ ಮೂಲದವಳು ಎಂಬ ಮಾಹಿತಿ ಇದೆ.. ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದುಬಂದಿದ್ದು, ಯುವತಿ ಬೆಳ್ತಂಗಡಿಯವಳೆಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
- Advertisement -