Thursday, April 25, 2024
spot_imgspot_img
spot_imgspot_img

ಸುರತ್ಕಲ್: ಕುಳಾಯಿ ದೇವಸ್ಥಾನದ ಬಳಿ ಬಾಗಲಕೋಟೆಯ ವ್ಯಕ್ತಿಯೊಬ್ಬ ಆತ್ಮಹತ್ಯೆ!

- Advertisement -G L Acharya panikkar
- Advertisement -

ಸುರತ್ಕಲ್: ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ.

ಮೃತವ್ಯಕ್ತಿಯನ್ನು ಬಾಗಲಕೋಟೆಯ ಸುನಿಲ್ (24)ಎಂದು ಗುರುತಿಸಲಾಗಿದೆ.

ಈತ ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ವಾಸವಿದ್ದು, ಕೂಲಿ ಕೆಲಸ ಮಾಡುತ್ತಿದ್ದನು. ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಸುರತ್ಕಲ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!