Friday, April 26, 2024
spot_imgspot_img
spot_imgspot_img

ವಿಟ್ಲ: ಕ್ರೇನ್ ಮೂಲಕ ಟ್ಯಾಂಕರ್ ತೆರವು – ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತ

- Advertisement -G L Acharya panikkar
- Advertisement -

ವಿಟ್ಲ: ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ಅನಿಲ ಕೊಂಡೊಯ್ಯುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದ್ದು ಮುಂಜಾಗ್ರತಾ ಕ್ರಮವಾಗಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಇದೀಗ ವಿಟ್ಲ ಪೊಲೀಸರು, ಅಗ್ನಿ ಶಾಮಕದಳ , ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಕ್ರೇನ್ ಮೂಲಕ ಟ್ಯಾಂಕರ್ ನ್ನು ಮೇಲೆತ್ತಲಾಗಿದ್ದು, ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತವಾಗಿದೆ.

- Advertisement -

Related news

error: Content is protected !!