Friday, April 19, 2024
spot_imgspot_img
spot_imgspot_img

ರಾಜಪಥ್ ನಲ್ಲಿ ಸ್ತಬ್ಧವಾಗಿ ಸಾಗಲಿರುವ “ವಿಜಯ ನಗರ”

- Advertisement -G L Acharya panikkar
- Advertisement -

ಬಳ್ಳಾರಿ: ಜನವರಿ 26ರಂದು 72ನೇ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ದೆಹಲಿಯ ರಾಜಪಥ್​​ ಆವರಣದಲ್ಲಿ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಗಣಿ ಜಿಲ್ಲೆ ಬಳ್ಳಾರಿಯ ವಿಜಯನಗರ ಸಾಮ್ರಾಜ್ಯದ ಗತವೈಭವ ಸಾರುವ ಸ್ತಬ್ಧ ಚಿತ್ರ ಸಾಗಲಿದೆ.

ವಿಜಯನಗರ ಸಾಮ್ರಾಜ್ಯದ ಅರಸರಾಗಿದ್ದ ಶ್ರೀಕೃಷ್ಣದೇವರಾಯರ ಮೂರ್ತಿಯನ್ನ ಪ್ರತಿಷ್ಠಾಪಿಸಲಾದ ಸಾರೋಟ್​​ನಲ್ಲಿ ಉಗ್ರನರಸಿಂಹ ಹಾಗೂ ಬಳ್ಳಾರಿ ಕನಕದುರ್ಗಮ್ಮ ಮೂರ್ತಿಯ ಸ್ತಬ್ಧಚಿತ್ರಗಳು ಈ ಬಾರಿ ಕೆಂಪು ಕೋಟೆಯಲ್ಲಿ ಗಮನ ಸೆಳೆಯಲಿವೆ.

- Advertisement -

Related news

error: Content is protected !!