Saturday, April 20, 2024
spot_imgspot_img
spot_imgspot_img

ಪಟಾಕಿ ಮಳಿಗೆಯಲ್ಲಿ ಅಗ್ನಿ ಅವಘಡ; ಐವರು ಸಾವು!

- Advertisement -G L Acharya panikkar
- Advertisement -

ತಮಿಳುನಾಡು: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತದಿಂದ ಐವರು ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನೆ ಹಿನ್ನೆಲೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಂಭೀರ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ರಿಂದ ಪರಿಹಾರ ಘೋಷಣೆ ಮಾಡಲಾಗಿದೆ.

- Advertisement -

Related news

error: Content is protected !!