- Advertisement -
- Advertisement -
ಶಿಕ್ಷಕರ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಕ್ಷರದಾಸೋಹ ಸಿಬ್ಬಂದಿವರ್ಗದವರಿಗೆ ಹಾಗೂ ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನವನ್ನು ಶಾಸಕರು ವಿತರಿಸಿದರು.
ಈ ಸಭೆಯಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ತಾಲೂಕು ಪಂಚಾಯತ್ ಸ್ಥಾಯಿ ಅಧ್ಯಕ್ಷರಾದ ಶ್ರೀ ಸಾಜ ರಾಧಾಕೃಷ್ಣ ಆಳ್ವ, ಕಡಬ ತಾಲೂಕು ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕುಮಾರಿ ರಾಜೇಶ್ವರಿ, ಉಪಾಧ್ಯಕ್ಷರಾದ ಶ್ರೀಮತಿ ಜಯಂತಿ.ಆರ್. ಗೌಡ, ತಹಶೀಲ್ದಾರ್ ಶ್ರೀ ರಮೇಶ್ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಲೋಕೇಶ್ ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.
- Advertisement -