- Advertisement -
- Advertisement -
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳ-ಬೆಳ್ತಂಗಡಿ ರಸ್ತೆಯ ಕುದ್ರಾಡಿ ಬಳಿನಡೆದಿದೆ.
ತಾಲೂಕಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಪೋಷಕರಿಗೆ ಕಾರು ನೋಂದಣಿಯಾಗಿದೆ.ವರದಿಗಳ ಪ್ರಕಾರ, ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಘಟನೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- Advertisement -