- Advertisement -
- Advertisement -
ಪಾತಿ ದೋಣಿಯ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಹಿಂದಿರುಗುವಾಗ ದಡದ ಬಳಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನ ಶಿರೂರು ಅಳ್ಳೆಗದ್ದೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಅಳ್ಳೆದೆ ನಿವಾಸಿ ವೆಂಕಟರಮಣ ದುರ್ಗಪ್ನ ಮೊಗೇರ್(65) ಎಂದು ಗುರುತಿಸಲಾಗಿದೆ.
ಅವರು ಮುಂಜಾನೆ ಐದು ಗಂಟೆಗೆ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದು, ಹಿಂದಿರುವಾಗ ದಡದ ಬಳಿ ನೀರಿಗೆ ಬಿದ್ದಿದ್ದರು ಎಂದು ತಿಳಿದು ಬಂದಿದೆ. ಅವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
- Advertisement -