Saturday, April 27, 2024
spot_imgspot_img
spot_imgspot_img

ದೇವಾಲಯ ವಿಧ್ವಂಸಕ ಕೃತ್ಯ ಎಸಗಿದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು

- Advertisement -G L Acharya panikkar
- Advertisement -

ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್‌ನ ಚೋನ್‌ಬುರಿ ಪ್ರಾಂತ್ಯದ ಬಾನ್‌ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ದೇವಾಲಯದ ಒಳಗೆ ಏಕಾಏಕಿ ನುಗ್ಗಿ ವಿಧ್ವಂಸಕ ಕೃತ್ಯ ಎಸಗುತ್ತಿದ್ದಂತೆ ಅಲ್ಲಿದ್ದ ಬೌದ್ಧ ಸನ್ಯಾಸಿಗಳು ಆತನನ್ನು ತಡೆಯಲು ಪ್ರಯತ್ನಿಸಿದ್ದರು, ಆದರೆ ಅವರ ಮೇಲೂ ಹಲ್ಲೆ ನಡೆಸಿದ್ದಾನೆ.

ಥಾಯ್ ( 49) ಎಂಬ ವ್ಯಕ್ತಿ ದೇವಾಲಯದ ಮುಖ್ಯ ಸಭಾಂಗಣವನ್ನು ಧ್ವಂಸಗೊಳಿಸುತ್ತಿದ್ದು,, ಅತಿ ಎತ್ತರದ ಬುದ್ಧನ ಪ್ರತಿಮೆಯನ್ನು ಏರಿ ಒಡೆಯಲು ಯತ್ನಿಸುತ್ತಿದ್ದಾಗ, ಬುದ್ಧನ ಪ್ರತಿಮೆಯ ತೀಕ್ಷ್ಣವಾದ ಭಾಗವೊಂದು ಅವನ ತಲೆ ಮತ್ತು ಎದೆಗೆ ಚುಚ್ಚಿದೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!