Wednesday, April 23, 2025
spot_imgspot_img
spot_imgspot_img

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತ

- Advertisement -
- Advertisement -

ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಗೊನೆ ಕಡಿಯುವ ಮುಹೂರ್ತವು ಬಸವನ ಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು.

ವಿಟ್ಲ ಅರಮನೆಯ ಸದಾಶಿವ ವಿ ಆರ್, ಕೃಷ್ಣಯ್ಯ ಕೆ, ರಾಜಾರಾಮ ವರ್ಮ, ಜಯರಾಮ ಬಲ್ಲಾಳ, ಶ್ರೀಕಂಠ ವರ್ಮ ಮತ್ತು ಅರುಣ್‌ ಕುಮಾರ್ ವರ್ಮ, ದಿನೇಶ್ ರಾವ್, ಅನಂತಪ್ರಸಾದ್, ನಾಗರಾಜ್, ಕುಂಞಣ್ಣ ಗೌಡ ಬಸವನಗುಡಿ, ವಿ ರಮಾನಾಥ ದೇವಾಡಿಗ, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ, ರಾಮಣ್ಣ ಗೌಡ, ಡೊಂಬಯ್ಯ ಗೌಡ, ಸಂಜೀವ ಗೌಡ, ಸುಂದರ ಗೌಡ, ವಿಘ್ನೇಶ್ ಕಾಮತ್, ಗಣೇಶ್, ಮೋಹನ್ ಕಟ್ಟೆ, ಗೋಪಾಲ ಜೋಗಿ, ಸುಂದರ ಜೋಗಿ, ನಾಗೇಶ್ ಜೋಗಿ, ಭಾಸ್ಕರ ಕಟ್ಟೆ ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!